25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ.

ಮೂರು ನಾಲ್ಕು ದಿನಗಳಿಂದ ಶಿಬಾಜೆ ಪರಿಸರದಲ್ಲಿ ತಿರುಗಾಡುತ್ತಿರುವ ಒಂಟಿಸಲಗವು ಸೆ.10 ರಂದು ಮೂರು ನಾಲ್ಕು ಮನೆಗಳ ತೋಟಗಳಿಗೆ ಹಾನಿ ಮಾಡಿದ್ದು ಬಾಳೆಗಿಡ, ಅಡಿಕೆ ಗಿಡಗಳಿಗೆ ನಾಶ ಮಾಡಿದೆ.

ಇಂದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು.

Related posts

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!