31.8 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರವಿರುವ ತಾಲೂಕು ಕಚೇರಿಯ ಸಮೀಪ ಎರಡು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ 5 ರ ತನಕ ಧರಣಿ ನಡೆಸಲು ದ.ಕ. ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನಿರ್ಧರಿಸಿದೆ.

ಸೆ.12ರಂದು ಮಂಗಳೂರು, ಬೆಳ್ತಂಗಡಿ, ವಿಟ್ಲ ಹಾಗೂ ಬಂಟ್ವಾಳ ತಾಲೂಕಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ಭಾಗವಹಿಸಲಿದ್ದಾರೆ. ಸೆ.13ರಂದು ಪುತ್ತೂರು, ಕಡಬ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಹಾಗೂ ಸುಳ್ಯದ ಗೌಡರ ಯುವ ಸೇವಾ ಸಂಘ ಹಾಗೂ ಬೆಳ್ತಂಗಡಿಯ ಒಕ್ಕಲಿಗರ ಗೌಡರ ಸಂಘದವರು ಭಾಗವಹಿಸಲಿದ್ದಾರೆ

Related posts

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ