ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

ಕಳೆಂಜ ಗ್ರಾಮದ ಶಿಬರಾಜೆಯ ಕುಶಾಲಪ್ಪ ಕುಕ್ಕಾಜೆ ಹಾಗೂ ಹರೀಶ್ ಗೌಡ ನೆಕ್ಕರಾಜೆ ಇವರ ತೋಟಕ್ಕೆ ಕಾಡಾನೆ ದಾಳಿ ಮಾಡಿದ ಘಟನೆ ಸೆ.10 ರಂದು ರಾತ್ರಿ ನಡೆದಿದೆ.

ತೋಟದಲ್ಲಿ ಬೆಳೆದ ಬಾಳೆಗಿಡ, ತೆಂಗಿನ ಮರಗಳಿಗೆ ಹಾನಿ ಮಾಡಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!