38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

ಕೊಕ್ಕಡ: ಶ್ರೀ ಕೃಷ್ಟ ಭಜನಾಮಂದಿರ ಉಪ್ಪಾರಪಳಿಕೆ ಕ್ರೀಡಾಂಗಣದಲ್ಲಿ 24ನೇ ವರ್ಷದ ಅಷ್ಟಮಿ ಆಚರಣೆ ಶ್ರದ್ದಾ ಗೆಳೆಯರ ಬಳಗ ಅಷ್ಟಮಿ ಆಚರಣ ಸಮಿತಿ ಮೂಲಕ ನಡೆಯಿತು.

ಕಾರ್ಯಕ್ರಮವು ಶ್ರದ್ದಾ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ್ ದೇರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಮುಂಡ್ರುಪ್ಪಾಡಿ ಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿ ಸನಾತನ ಧರ್ಮದ ಅಷ್ಟಮಿ ಆಚರಣೆ ಹಿಂದೂ ಧರ್ಮ ಒಗ್ಗೂಡುವಿಕೆ ಮೂಲಕ ಸಮಾಜಕ್ಕೆ ಧರ್ಮ ಸಂದೇಶ ಸಾರುತದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ ಮಾತನಾಡಿ ಶುಭ ಹಾರೈಸಿದರು.. ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

ಶ್ರದ್ದಾ ಗೆಳೆಯರ ಬಳಗದ ಗೌರವ ಸಲಹೆಗಾರರು ಯೋಗೀಶ್ ಅಲಂಬಿಲ ಕಾರ್ಯಕ್ರಮ ನಿರೂಪಿಸಿದರು.. ಕುಶಾಂತ್ ಸ್ವಾಗತಿಸಿ, ಗೋಪಾಲ ಅಲಂಬಿಲ ವಂದಿಸಿದರು, ಬಳಿಕ ನಡೆದ ವಿವಿಧ ಕ್ರೀಡಾಕೂಟಗಳಲ್ಲಿ ಶ್ರೀನಾಥ್ ಬಡೆಕಾಯಿಲ್, ನವೀನ್ ಅಲಂಬಿಲ, ಶಿವಾನಂದ್ ಸಂಕೇಶ, ದಾಮೋದರ್ ಅಜ್ಜಾವರ, ಬಾಲಕೃಷ್ಣ ಬಳಕ್ಕ, ಶ್ರೀಕಾಂತ್ ಬಡೆಕಾಯಿಲ್, ಆನಂದ ಅಡೈ, ರಮೇಶ್ ಕುಡ್ಲ ಶ್ರದ್ದಾ ಗೆಳೆಯರ ಬಳಗ ಸದಸ್ಯರು, ಗ್ರಾಮಸ್ಥರು ಸಹಕರ ನೀಡಿದರು.

Related posts

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya
error: Content is protected !!