39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

ಕೊಕ್ಕಡ: ಶ್ರೀ ಕೃಷ್ಟ ಭಜನಾಮಂದಿರ ಉಪ್ಪಾರಪಳಿಕೆ ಕ್ರೀಡಾಂಗಣದಲ್ಲಿ 24ನೇ ವರ್ಷದ ಅಷ್ಟಮಿ ಆಚರಣೆ ಶ್ರದ್ದಾ ಗೆಳೆಯರ ಬಳಗ ಅಷ್ಟಮಿ ಆಚರಣ ಸಮಿತಿ ಮೂಲಕ ನಡೆಯಿತು.

ಕಾರ್ಯಕ್ರಮವು ಶ್ರದ್ದಾ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ್ ದೇರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಮುಂಡ್ರುಪ್ಪಾಡಿ ಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿ ಸನಾತನ ಧರ್ಮದ ಅಷ್ಟಮಿ ಆಚರಣೆ ಹಿಂದೂ ಧರ್ಮ ಒಗ್ಗೂಡುವಿಕೆ ಮೂಲಕ ಸಮಾಜಕ್ಕೆ ಧರ್ಮ ಸಂದೇಶ ಸಾರುತದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ ಮಾತನಾಡಿ ಶುಭ ಹಾರೈಸಿದರು.. ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

ಶ್ರದ್ದಾ ಗೆಳೆಯರ ಬಳಗದ ಗೌರವ ಸಲಹೆಗಾರರು ಯೋಗೀಶ್ ಅಲಂಬಿಲ ಕಾರ್ಯಕ್ರಮ ನಿರೂಪಿಸಿದರು.. ಕುಶಾಂತ್ ಸ್ವಾಗತಿಸಿ, ಗೋಪಾಲ ಅಲಂಬಿಲ ವಂದಿಸಿದರು, ಬಳಿಕ ನಡೆದ ವಿವಿಧ ಕ್ರೀಡಾಕೂಟಗಳಲ್ಲಿ ಶ್ರೀನಾಥ್ ಬಡೆಕಾಯಿಲ್, ನವೀನ್ ಅಲಂಬಿಲ, ಶಿವಾನಂದ್ ಸಂಕೇಶ, ದಾಮೋದರ್ ಅಜ್ಜಾವರ, ಬಾಲಕೃಷ್ಣ ಬಳಕ್ಕ, ಶ್ರೀಕಾಂತ್ ಬಡೆಕಾಯಿಲ್, ಆನಂದ ಅಡೈ, ರಮೇಶ್ ಕುಡ್ಲ ಶ್ರದ್ದಾ ಗೆಳೆಯರ ಬಳಗ ಸದಸ್ಯರು, ಗ್ರಾಮಸ್ಥರು ಸಹಕರ ನೀಡಿದರು.

Related posts

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya
error: Content is protected !!