22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹವನ್ನು ಸ.ಕಿ.ಪ್ರಾ. ಶಾಲೆ ಕೊಳಕ್ಕೆ ಬೈಲು ಎಂಬಲ್ಲಿ
ವಿದ್ಯಾರ್ಥಿ ನಾಯಕಿ ಕು. ತನುಶ್ರೀ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಶಿಶಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಶೋಧರ ಭಟ್ ಆಗಮಿಸಿ ಶುಭ ಹಾರೈಸಿದರು. ಎಲ್ಲಾ ಮಕ್ಕಳಿಗೂ ಅಕ್ಷರ ದೀವಿಗೆ ಕಾರ್ಯಕ್ರಮದಂತೆ ಲೈಬ್ರರಿ ಪುಸ್ತಕ ವಿತರಣೆ ಮಾಡಲಾಯಿತು. ಶಾಲೆಗೆ ಕಿಟ್ ವಿತರಣೆ ಮಾಡಲಾಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಗುಣಾ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಶುಭ ಹಾರೈಸಿದರು.

ಜೆಸಿಂತಾ ಡಿ ಸೋಜ ಜೇಸಿ ವಾಣಿ ವಾಚಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಸುಮಾ ಉದ್ಘಾಟಕರ ಪರಿಚಯ ಮಾಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕ ಸಂತೋಷ್ ವಂದಿಸಿದರು.

Related posts

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ಬಗ್ಗೆ ವಕೀಲರ ಸಂಘದಿಂದ ಜಂಟಿ ಸಭೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

‍ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ

Suddi Udaya
error: Content is protected !!