23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

ತಣ್ಣೀರುಪಂತ: ಹಾಲು ಉತ್ಪಾದಕರ ಸಹಕಾರಿ ಸಂಘ (ನಿ.) ಇದರ 2022-23 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಸೆ.10 ರಂದು ತಣ್ಣೀರುಪಂತ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡದ ಸಭಾಂಗಣದಲ್ಲಿ ಜರುಗಿತು.

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ ಬಾವಂತಬೆಟ್ಟು ಸಭಾಧ್ಯಕ್ಷತೆ ವಹಿಸಿದರು

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಯರಾಜ್ ರವರು ಸಭೆಯಲ್ಲಿ ಲೆಕ್ಕಪತ್ರ ವಾಚಿಸಿದರು.

2022-23 ರಲ್ಲಿ ಒಟ್ಟು 357541759.06 ವ್ಯವಹಾರ ನಡೆಸಿ ,3975705.09 ನಿವ್ವಳ ಲಾಭ ಗಳಿಸಿರುತ್ತದೆ.

ಬೆಳ್ತಂಗಡಿ ದ.ಕ.ಹಾಲು ಒಕ್ಕೂಟದ ವಿಸ್ತಾರಣಾಧಿಕಾರಿ ರಾಜೇಶ್ ಪಿ.ಕಾಮಾತ್ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯುವ ಬಗ್ಗೆ ಮಾಹಿತಿ ನೀಡಿದರು.

ನಿವೃತ್ತಿಯ ಜೀವನ ನಡೆಸುವವರನ್ನು ಹಾಗೂ ಹತ್ತನೇ ತರಗತಿಯಿಂದ ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಭ್ಯಾಸದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದ ಹಾಲು ಉತ್ಪಾದಕರ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಯಿತು.

ಸಂಘದ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಭಾಗವಹಿಸಿದರು.

Related posts

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಖಂಡಿಸಿ ಮುಂಡಾಜೆ ವಿರಾಟ್ ಹಿಂದೂ ಸೇವಾ ಸಂಘ ವತಿಯಿಂದ ಸೋಮಂತಡ್ಕದಲ್ಲಿ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!