23.7 C
ಪುತ್ತೂರು, ಬೆಳ್ತಂಗಡಿ
May 19, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡು ಬಡಗಕಾರಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡರು.

ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದರು.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya
error: Content is protected !!