September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡು ಬಡಗಕಾರಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡರು.

ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದರು.

Related posts

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ತೋಟತ್ತಾಡಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya
error: Content is protected !!