23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಸುವರ್ಣ ಸಂಭ್ರಮ ವರ್ಷದ ಪ್ರಥಮ ಯೋಗಾಸನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಾಯ ಮಹದೇವ ದೇವಸ್ಥಾನ ,ಬೆಳಾಲು ಇಲ್ಲಿನ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾಗಿ ಲಯನ್ ಉಮೇಶ್ ಶೆಟ್ಟಿ ವಹಿಸಿದರು. ಶ್ರೀಮತಿ ವಿದ್ಯಾ ಶ್ರೀನಿವಾಸ್ ಶಿಬಿರವನ್ನು ಉದ್ಘಾಟಿಸಿ ಯೋಗಾಸನದ ಮಹತ್ವದ ಬಗ್ಗೆ ತಿಳಿಸಿದರು..

ಮುಖ್ಯ ಅತಿಥಿಗಳಾಗಿ ವಿಠಲ ಮಡಿವಾಳ ಹಾಗೂ ಕೃಷ್ಣಪ್ಪಗೌಡ, ಲಯನ್ಸ್ ಕ್ಲಬ್ ನ ಪೂರ್ವ ಪ್ರಾಂತ್ಯ ಅಧ್ಯಕ್ಷರಾದ ಲಯನ್ ವಸಂತ ಶೆಟ್ಟಿ ಶ್ರಧ್ಧಾ , ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ| ದೇವಿ ಪ್ರಸಾದ್ ಬೊಲ್ಮ , ಯೋಗ ತರಬೇತುದಾರರಾದ ಕು. ಭಾಷಿಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕು. ಭಾಷಿಣಿ ಯವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ನಿಕಟ ಪೂರ್ವ ಅಧ್ಯಕ್ಷರಾದ ಲಯನ್ ಡಾ ದೇವಿಪ್ರಸಾದ್ ಬೊಲ್ಮ ಸ್ವಾಗತಿಸಿದರು.

ನಿಕಟ ಪೂರ್ವ ಅಧ್ಯಕ್ಷರಾದ ಡಾ| ದೇವಿ ಪ್ರಸಾದ್ ಬೊಲ್ಮ ಧನ್ಯವಾದವಿತ್ತರು. ಕಾರ್ಯದರ್ಶಿ ಲಯನ್ ಅನಂತಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Related posts

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ,ಮುದ್ದು ಮಕ್ಕಳಾಟವೇ ಕೃಷ್ಣ ಆಟ: ನೂರಾರು ಕೃಷ್ಣವೇಷ ಸ್ಪರ್ಧಿಗಳು ಭಾಗಿ,

Suddi Udaya

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!