30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು.

ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ನಾಯ್ಯವಾದಿ ಅನಿಲ್ ಕುಮಾರ್ ಯು ಹಾಗೂ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಇವರ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ನಡೆಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್ ಕುಂದಾರ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಶಿವರಾಮ ಮಡಿವಾಳ, ಉಪಾಧ್ಯಕ್ಷರಾಗಿ ಹಮೀದ್ ಪಾಂಡವರ ಕಲ್ಲು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಮರಕಡ, ಕೋಶಾಧಿಕಾರಿಯಾಗಿ ರಾಜೇಶ್ ಕುಕ್ಕಳ, ಕಾರ್ಯಕಾರಿ ಸಮಿತಿ ಲಾನ್ಸಿಲೆಟ್ ಬಳ್ಳಮಂಜ, ಆನಿಫ್ ಬಂಗೇರಕಟ್ಟೆ, ಎಂ. ಶಂಕರ ಪೂಜಾರಿ, ಗೌರವ ಅಧ್ಯಕ್ಷರಾಗಿ ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಗೌರವ ಸಲಹೆಗಾರರಾಗಿ ಸತೀಶ್ ಮರಕಡ, ಆನಂದ ದೇವಾಡಿಗ ಬಳ್ಳಮಂಜ, ಸಂಘಟನೆ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ ನೆತ್ತರ, ಲೆಕ್ಕ ಪರಿಶೀಲನೆಗಾರರಾಗಿ ರಮೇಶ್ ಕೆ ಕುದ್ರಡ್ಕ, ವೆಂಕಟೇಶ ಮಾಹಿಲೋಡಿ, ಆಯ್ಕೆಮಾಡಲಾಯಿತು.

Related posts

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya
error: Content is protected !!