September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು.

ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ನಾಯ್ಯವಾದಿ ಅನಿಲ್ ಕುಮಾರ್ ಯು ಹಾಗೂ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಇವರ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ನಡೆಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್ ಕುಂದಾರ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಶಿವರಾಮ ಮಡಿವಾಳ, ಉಪಾಧ್ಯಕ್ಷರಾಗಿ ಹಮೀದ್ ಪಾಂಡವರ ಕಲ್ಲು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಮರಕಡ, ಕೋಶಾಧಿಕಾರಿಯಾಗಿ ರಾಜೇಶ್ ಕುಕ್ಕಳ, ಕಾರ್ಯಕಾರಿ ಸಮಿತಿ ಲಾನ್ಸಿಲೆಟ್ ಬಳ್ಳಮಂಜ, ಆನಿಫ್ ಬಂಗೇರಕಟ್ಟೆ, ಎಂ. ಶಂಕರ ಪೂಜಾರಿ, ಗೌರವ ಅಧ್ಯಕ್ಷರಾಗಿ ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಗೌರವ ಸಲಹೆಗಾರರಾಗಿ ಸತೀಶ್ ಮರಕಡ, ಆನಂದ ದೇವಾಡಿಗ ಬಳ್ಳಮಂಜ, ಸಂಘಟನೆ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ ನೆತ್ತರ, ಲೆಕ್ಕ ಪರಿಶೀಲನೆಗಾರರಾಗಿ ರಮೇಶ್ ಕೆ ಕುದ್ರಡ್ಕ, ವೆಂಕಟೇಶ ಮಾಹಿಲೋಡಿ, ಆಯ್ಕೆಮಾಡಲಾಯಿತು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮೈಟ್ ವಿದ್ಯಾರ್ಥಿಗಳಿಂದ ಪ್ರಾಜೆಕ್ಟ್‌ ವಿನ್ಯಾಸ ಕಾರ್ಯಾಗಾರ

Suddi Udaya

ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya
error: Content is protected !!