27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ.

ಮೂರು ನಾಲ್ಕು ದಿನಗಳಿಂದ ಶಿಬಾಜೆ ಪರಿಸರದಲ್ಲಿ ತಿರುಗಾಡುತ್ತಿರುವ ಒಂಟಿಸಲಗವು ಸೆ.10 ರಂದು ಮೂರು ನಾಲ್ಕು ಮನೆಗಳ ತೋಟಗಳಿಗೆ ಹಾನಿ ಮಾಡಿದ್ದು ಬಾಳೆಗಿಡ, ಅಡಿಕೆ ಗಿಡಗಳಿಗೆ ನಾಶ ಮಾಡಿದೆ.

ಇಂದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು.

Related posts

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!