ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ.

ಮೂರು ನಾಲ್ಕು ದಿನಗಳಿಂದ ಶಿಬಾಜೆ ಪರಿಸರದಲ್ಲಿ ತಿರುಗಾಡುತ್ತಿರುವ ಒಂಟಿಸಲಗವು ಸೆ.10 ರಂದು ಮೂರು ನಾಲ್ಕು ಮನೆಗಳ ತೋಟಗಳಿಗೆ ಹಾನಿ ಮಾಡಿದ್ದು ಬಾಳೆಗಿಡ, ಅಡಿಕೆ ಗಿಡಗಳಿಗೆ ನಾಶ ಮಾಡಿದೆ.

ಇಂದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು.

Related posts

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

20 ವರ್ಷಗಳ ಯಶಸ್ವಿ ಪಯಣ: ಜು.10- ಮಡಂತ್ಯಾರಿನಲ್ಲಿ ಲುಕ್ ಆಪ್ಟಿಕ್ಸ್ ಮರು ಉದ್ಘಾಟನೆ:

Suddi Udaya
error: Content is protected !!