September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರವಿರುವ ತಾಲೂಕು ಕಚೇರಿಯ ಸಮೀಪ ಎರಡು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ 5 ರ ತನಕ ಧರಣಿ ನಡೆಸಲು ದ.ಕ. ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನಿರ್ಧರಿಸಿದೆ.

ಸೆ.12ರಂದು ಮಂಗಳೂರು, ಬೆಳ್ತಂಗಡಿ, ವಿಟ್ಲ ಹಾಗೂ ಬಂಟ್ವಾಳ ತಾಲೂಕಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ಭಾಗವಹಿಸಲಿದ್ದಾರೆ. ಸೆ.13ರಂದು ಪುತ್ತೂರು, ಕಡಬ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಹಾಗೂ ಸುಳ್ಯದ ಗೌಡರ ಯುವ ಸೇವಾ ಸಂಘ ಹಾಗೂ ಬೆಳ್ತಂಗಡಿಯ ಒಕ್ಕಲಿಗರ ಗೌಡರ ಸಂಘದವರು ಭಾಗವಹಿಸಲಿದ್ದಾರೆ

Related posts

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಜಿ. ಕೃಷ್ಣ ಬೆಳ್ತಂಗಡಿ ನಿರ್ದೇಶನದ ” ಇದು ನಮ್ ಶಾಲೆ ” ಚಲನಚಿತ್ರದ ಪೋಸ್ಟರ್ ಹಾಗೂ ವಿಡಿಯೋ ಹಾಡುಗಳ” ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಡಾ. ಎಸ್.ಎಲ್.ಬೈರಪ್ಪರವರಿಗೆ ನುಡಿನಮನ

Suddi Udaya

ವಿದ್ಯಾಮಾತಾದಲ್ಲಿ ತರಬೇತಿ ಪಡೆದ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಆಯ್ಕೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!