22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರವಿರುವ ತಾಲೂಕು ಕಚೇರಿಯ ಸಮೀಪ ಎರಡು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ 5 ರ ತನಕ ಧರಣಿ ನಡೆಸಲು ದ.ಕ. ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನಿರ್ಧರಿಸಿದೆ.

ಸೆ.12ರಂದು ಮಂಗಳೂರು, ಬೆಳ್ತಂಗಡಿ, ವಿಟ್ಲ ಹಾಗೂ ಬಂಟ್ವಾಳ ತಾಲೂಕಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ಭಾಗವಹಿಸಲಿದ್ದಾರೆ. ಸೆ.13ರಂದು ಪುತ್ತೂರು, ಕಡಬ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಹಾಗೂ ಸುಳ್ಯದ ಗೌಡರ ಯುವ ಸೇವಾ ಸಂಘ ಹಾಗೂ ಬೆಳ್ತಂಗಡಿಯ ಒಕ್ಕಲಿಗರ ಗೌಡರ ಸಂಘದವರು ಭಾಗವಹಿಸಲಿದ್ದಾರೆ

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya
error: Content is protected !!