23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ಮತ್ತು 13ರಂದು ಮಂಗಳೂರಿನ ಕ್ಲಾಕ್ ಟವರ್ ಹತ್ತಿರವಿರುವ ತಾಲೂಕು ಕಚೇರಿಯ ಸಮೀಪ ಎರಡು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ 5 ರ ತನಕ ಧರಣಿ ನಡೆಸಲು ದ.ಕ. ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ನಿರ್ಧರಿಸಿದೆ.

ಸೆ.12ರಂದು ಮಂಗಳೂರು, ಬೆಳ್ತಂಗಡಿ, ವಿಟ್ಲ ಹಾಗೂ ಬಂಟ್ವಾಳ ತಾಲೂಕಿನ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ಭಾಗವಹಿಸಲಿದ್ದಾರೆ. ಸೆ.13ರಂದು ಪುತ್ತೂರು, ಕಡಬ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಹಾಗೂ ಸುಳ್ಯದ ಗೌಡರ ಯುವ ಸೇವಾ ಸಂಘ ಹಾಗೂ ಬೆಳ್ತಂಗಡಿಯ ಒಕ್ಕಲಿಗರ ಗೌಡರ ಸಂಘದವರು ಭಾಗವಹಿಸಲಿದ್ದಾರೆ

Related posts

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಮಾಲಾಡಿಯಲ್ಲಿ ಮನೆ ಕಳ್ಳತಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನ ಸೆರೆ

Suddi Udaya
error: Content is protected !!