July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಜರಗಿದ 33 ನೇ ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ಅಶೋಕ್ ಆಚಾರ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ ಇವರು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಉಪಸ್ಥಿತಿಯಲ್ಲಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಬೆಳ್ತಂಗಡಿ ವಲಯದ ನೂತನ ಸಮಿತಿಯ ಉಪಾಧ್ಯಕ್ಷ ಗಣೇಶ್ ವೇಣೂರು, ಜೊತೆ ಕಾರ್ಯದರ್ಶಿ ಶಿವ ಪ್ರಸಾದ್ ಉಜಿರೆ, ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವಿನ್ ರೈ ಪಂಜಳ ಪುತ್ತೂರು, ಉಪಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಬಿ ಎನ್ ಸುಬ್ರಹ್ಮಣ್ಯ ಹಾಗೂ ಜಿಲ್ಲಾ ಸಮಿತಿ ಪಧಾದಿಕಾರಿಗಳು ಮತ್ತು13 ವಲಯಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Related posts

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!