July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ) ಯೋಜನೆಯಡಿ ವಿವಿಧ ಘಟಕಾಂಶಗಳನ್ನು ಉತ್ತಮವಾಗಿ ಅನುಷ್ಠಾನ ಮಾಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಪಂಚಾಯಿತಿಯು ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ನೇ ಸಾಲಿನಲ್ಲಿ ನಡೆದ ತಾಲೂಕು ಮಟ್ಟದ ಸಮೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆಯಿತು.

ಈ ಸಂಧರ್ಭದಲ್ಲಿ ಪಂಚಾಯಿತ್ ಅಧ್ಯಕ್ಷರಾದ ಶ್ರೀಮತಿ ಅನಿತಾ ಕೆ ಮತ್ತು ಪಿ. ಡಿ. ಓ. ನವೀನ್ ಎ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಸ್ವೀಕರಿಸಿದರು.

Related posts

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 42 ಲಕ್ಷ ಲಾಭ, 110 ಕೋಟಿ ವ್ಯವಹಾರ, ಶೇ.10 ಡಿವಿಡೆಂಟ್

Suddi Udaya

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya

ಸ್ನಾತಕೋತ್ತರ ವಿಭಾಗದಲ್ಲಿ ನೈನಾಡಿನ ಚೇತನಾ ರವರಿಗೆ ನಾಲ್ಕು ಚಿನ್ನದ ಪದಕ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!