23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಉಪ್ಪಾರಪಳಿಕೆ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಆಚರಣೆ

ಕೊಕ್ಕಡ: ಶ್ರೀ ಕೃಷ್ಟ ಭಜನಾಮಂದಿರ ಉಪ್ಪಾರಪಳಿಕೆ ಕ್ರೀಡಾಂಗಣದಲ್ಲಿ 24ನೇ ವರ್ಷದ ಅಷ್ಟಮಿ ಆಚರಣೆ ಶ್ರದ್ದಾ ಗೆಳೆಯರ ಬಳಗ ಅಷ್ಟಮಿ ಆಚರಣ ಸಮಿತಿ ಮೂಲಕ ನಡೆಯಿತು.

ಕಾರ್ಯಕ್ರಮವು ಶ್ರದ್ದಾ ಗೆಳೆಯರ ಬಳಗ ಅಧ್ಯಕ್ಷ ಶ್ರೀಧರ್ ದೇರಾಜ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೌತಡ್ಕ ಮಹಾಗಣಪತಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಧರ್ ರಾವ್ ಮುಂಡ್ರುಪ್ಪಾಡಿ ಯವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿ ಸನಾತನ ಧರ್ಮದ ಅಷ್ಟಮಿ ಆಚರಣೆ ಹಿಂದೂ ಧರ್ಮ ಒಗ್ಗೂಡುವಿಕೆ ಮೂಲಕ ಸಮಾಜಕ್ಕೆ ಧರ್ಮ ಸಂದೇಶ ಸಾರುತದೆ ಎಂದು ಹೇಳಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕೊಕ್ಕಡ ಗ್ರಾಮಪಂಚಾಯತ್ ಅಧ್ಯಕ್ಷರು ಶ್ರೀಮತಿ ಬೇಬಿ ಮಾತನಾಡಿ ಶುಭ ಹಾರೈಸಿದರು.. ಕೊಕ್ಕಡ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ ಮಲ್ಲಿಗೆ ಉಪಸ್ಥಿತರಿದ್ದರು.

ಶ್ರದ್ದಾ ಗೆಳೆಯರ ಬಳಗದ ಗೌರವ ಸಲಹೆಗಾರರು ಯೋಗೀಶ್ ಅಲಂಬಿಲ ಕಾರ್ಯಕ್ರಮ ನಿರೂಪಿಸಿದರು.. ಕುಶಾಂತ್ ಸ್ವಾಗತಿಸಿ, ಗೋಪಾಲ ಅಲಂಬಿಲ ವಂದಿಸಿದರು, ಬಳಿಕ ನಡೆದ ವಿವಿಧ ಕ್ರೀಡಾಕೂಟಗಳಲ್ಲಿ ಶ್ರೀನಾಥ್ ಬಡೆಕಾಯಿಲ್, ನವೀನ್ ಅಲಂಬಿಲ, ಶಿವಾನಂದ್ ಸಂಕೇಶ, ದಾಮೋದರ್ ಅಜ್ಜಾವರ, ಬಾಲಕೃಷ್ಣ ಬಳಕ್ಕ, ಶ್ರೀಕಾಂತ್ ಬಡೆಕಾಯಿಲ್, ಆನಂದ ಅಡೈ, ರಮೇಶ್ ಕುಡ್ಲ ಶ್ರದ್ದಾ ಗೆಳೆಯರ ಬಳಗ ಸದಸ್ಯರು, ಗ್ರಾಮಸ್ಥರು ಸಹಕರ ನೀಡಿದರು.

Related posts

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಕೆ.ವಸಂತ ಬಂಗೇರ ರವರ ನುಡಿನಮನ ಕಾರ್ಯಕ್ರಮಕ್ಕೆ ಆಹ್ವಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!