September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹವನ್ನು ಸ.ಕಿ.ಪ್ರಾ. ಶಾಲೆ ಕೊಳಕ್ಕೆ ಬೈಲು ಎಂಬಲ್ಲಿ
ವಿದ್ಯಾರ್ಥಿ ನಾಯಕಿ ಕು. ತನುಶ್ರೀ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಶಿಶಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಶೋಧರ ಭಟ್ ಆಗಮಿಸಿ ಶುಭ ಹಾರೈಸಿದರು. ಎಲ್ಲಾ ಮಕ್ಕಳಿಗೂ ಅಕ್ಷರ ದೀವಿಗೆ ಕಾರ್ಯಕ್ರಮದಂತೆ ಲೈಬ್ರರಿ ಪುಸ್ತಕ ವಿತರಣೆ ಮಾಡಲಾಯಿತು. ಶಾಲೆಗೆ ಕಿಟ್ ವಿತರಣೆ ಮಾಡಲಾಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಗುಣಾ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಶುಭ ಹಾರೈಸಿದರು.

ಜೆಸಿಂತಾ ಡಿ ಸೋಜ ಜೇಸಿ ವಾಣಿ ವಾಚಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಸುಮಾ ಉದ್ಘಾಟಕರ ಪರಿಚಯ ಮಾಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕ ಸಂತೋಷ್ ವಂದಿಸಿದರು.

Related posts

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya
error: Content is protected !!