23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹ

ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹವನ್ನು ಸ.ಕಿ.ಪ್ರಾ. ಶಾಲೆ ಕೊಳಕ್ಕೆ ಬೈಲು ಎಂಬಲ್ಲಿ
ವಿದ್ಯಾರ್ಥಿ ನಾಯಕಿ ಕು. ತನುಶ್ರೀ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಮಿತ್ರ, ಶಿಶಿಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಯಶೋಧರ ಭಟ್ ಆಗಮಿಸಿ ಶುಭ ಹಾರೈಸಿದರು. ಎಲ್ಲಾ ಮಕ್ಕಳಿಗೂ ಅಕ್ಷರ ದೀವಿಗೆ ಕಾರ್ಯಕ್ರಮದಂತೆ ಲೈಬ್ರರಿ ಪುಸ್ತಕ ವಿತರಣೆ ಮಾಡಲಾಯಿತು. ಶಾಲೆಗೆ ಕಿಟ್ ವಿತರಣೆ ಮಾಡಲಾಯಿತು.

ಮುಖ್ಯ ಶಿಕ್ಷಕಿ ಶ್ರೀಮತಿ ಸುಗುಣಾ, ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಶುಭ ಹಾರೈಸಿದರು.

ಜೆಸಿಂತಾ ಡಿ ಸೋಜ ಜೇಸಿ ವಾಣಿ ವಾಚಿಸಿದರು. ಗೌರವ ಶಿಕ್ಷಕಿಯಾದ ಶ್ರೀಮತಿ ಸುಮಾ ಉದ್ಘಾಟಕರ ಪರಿಚಯ ಮಾಡಿದರು. ಕೋಶಾಧಿಕಾರಿ ಜಸ್ವಂತ್ ಪಿರೇರಾ, ನಿಕಟಪೂರ್ವ ಅಧ್ಯಕ್ಷ ಶ್ರೀಧರ ರಾವ್ ಉಪಸ್ಥಿತರಿದ್ದರು.

ಅತಿಥಿ ಶಿಕ್ಷಕ ಸಂತೋಷ್ ವಂದಿಸಿದರು.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಬಕ್ರೀದ್ ಆಚರಣೆ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya
error: Content is protected !!