April 2, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆಯಲ್ಲಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಕ ಸುಭಾಷ್ ಚಂದ್ರ ಪೂಜಾರಿ ಮಾರ್ಗದರ್ಶನ ನೀಡಿರುತ್ತಾರೆ,

Related posts

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya
error: Content is protected !!