23.3 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಡಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಆಯ್ಕೆಗೊಂಡು ಬಡಗಕಾರಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ದಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದುಕೊಂಡರು.

ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದರು.

Related posts

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya
error: Content is protected !!