23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು.

ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ನಾಯ್ಯವಾದಿ ಅನಿಲ್ ಕುಮಾರ್ ಯು ಹಾಗೂ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಇವರ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ನಡೆಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್ ಕುಂದಾರ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಶಿವರಾಮ ಮಡಿವಾಳ, ಉಪಾಧ್ಯಕ್ಷರಾಗಿ ಹಮೀದ್ ಪಾಂಡವರ ಕಲ್ಲು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಮರಕಡ, ಕೋಶಾಧಿಕಾರಿಯಾಗಿ ರಾಜೇಶ್ ಕುಕ್ಕಳ, ಕಾರ್ಯಕಾರಿ ಸಮಿತಿ ಲಾನ್ಸಿಲೆಟ್ ಬಳ್ಳಮಂಜ, ಆನಿಫ್ ಬಂಗೇರಕಟ್ಟೆ, ಎಂ. ಶಂಕರ ಪೂಜಾರಿ, ಗೌರವ ಅಧ್ಯಕ್ಷರಾಗಿ ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಗೌರವ ಸಲಹೆಗಾರರಾಗಿ ಸತೀಶ್ ಮರಕಡ, ಆನಂದ ದೇವಾಡಿಗ ಬಳ್ಳಮಂಜ, ಸಂಘಟನೆ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ ನೆತ್ತರ, ಲೆಕ್ಕ ಪರಿಶೀಲನೆಗಾರರಾಗಿ ರಮೇಶ್ ಕೆ ಕುದ್ರಡ್ಕ, ವೆಂಕಟೇಶ ಮಾಹಿಲೋಡಿ, ಆಯ್ಕೆಮಾಡಲಾಯಿತು.

Related posts

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶಿಬರಾಜೆ ಪಾದೆ ಕುಶಾನಿ ರವರ ಹುಟ್ಟುಹಬ್ಬದ ಪ್ರಯುಕ್ತ ಅಂಗನವಾಡಿಗೆ ಚಾಪೆ ಕೊಡುಗೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!