25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು.

ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ಅಧ್ಯಕ್ಷ ನಾಯ್ಯವಾದಿ ಅನಿಲ್ ಕುಮಾರ್ ಯು ಹಾಗೂ ಗೌರವ ಅಧ್ಯಕ್ಷ ಭದ್ರಿನಾಥ ಸಂಪಿಗೆತ್ತಾಯ ಇವರ ನೇತೃತ್ವದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ನಡೆಯಿತು.

ನೂತನ ಅಧ್ಯಕ್ಷರಾಗಿ ಸಂದೀಪ್ ಕುಂದಾರ್ ಬಳ್ಳಮಂಜ, ಕಾರ್ಯದರ್ಶಿಯಾಗಿ ಶಿವರಾಮ ಮಡಿವಾಳ, ಉಪಾಧ್ಯಕ್ಷರಾಗಿ ಹಮೀದ್ ಪಾಂಡವರ ಕಲ್ಲು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಮರಕಡ, ಕೋಶಾಧಿಕಾರಿಯಾಗಿ ರಾಜೇಶ್ ಕುಕ್ಕಳ, ಕಾರ್ಯಕಾರಿ ಸಮಿತಿ ಲಾನ್ಸಿಲೆಟ್ ಬಳ್ಳಮಂಜ, ಆನಿಫ್ ಬಂಗೇರಕಟ್ಟೆ, ಎಂ. ಶಂಕರ ಪೂಜಾರಿ, ಗೌರವ ಅಧ್ಯಕ್ಷರಾಗಿ ಭದ್ರಿನಾಥ ಸಂಪಿಗೆತ್ತಾಯ ಮಚ್ಚಿನ, ಗೌರವ ಸಲಹೆಗಾರರಾಗಿ ಸತೀಶ್ ಮರಕಡ, ಆನಂದ ದೇವಾಡಿಗ ಬಳ್ಳಮಂಜ, ಸಂಘಟನೆ ಕಾರ್ಯದರ್ಶಿಯಾಗಿ ಪುರಂದರ ಶೆಟ್ಟಿ ನೆತ್ತರ, ಲೆಕ್ಕ ಪರಿಶೀಲನೆಗಾರರಾಗಿ ರಮೇಶ್ ಕೆ ಕುದ್ರಡ್ಕ, ವೆಂಕಟೇಶ ಮಾಹಿಲೋಡಿ, ಆಯ್ಕೆಮಾಡಲಾಯಿತು.

Related posts

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!