30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ.

ಮೂರು ನಾಲ್ಕು ದಿನಗಳಿಂದ ಶಿಬಾಜೆ ಪರಿಸರದಲ್ಲಿ ತಿರುಗಾಡುತ್ತಿರುವ ಒಂಟಿಸಲಗವು ಸೆ.10 ರಂದು ಮೂರು ನಾಲ್ಕು ಮನೆಗಳ ತೋಟಗಳಿಗೆ ಹಾನಿ ಮಾಡಿದ್ದು ಬಾಳೆಗಿಡ, ಅಡಿಕೆ ಗಿಡಗಳಿಗೆ ನಾಶ ಮಾಡಿದೆ.

ಇಂದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು.

Related posts

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!