25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ತಡರಾತ್ರಿ ನಡೆದಿದೆ.

ಮೂರು ನಾಲ್ಕು ದಿನಗಳಿಂದ ಶಿಬಾಜೆ ಪರಿಸರದಲ್ಲಿ ತಿರುಗಾಡುತ್ತಿರುವ ಒಂಟಿಸಲಗವು ಸೆ.10 ರಂದು ಮೂರು ನಾಲ್ಕು ಮನೆಗಳ ತೋಟಗಳಿಗೆ ಹಾನಿ ಮಾಡಿದ್ದು ಬಾಳೆಗಿಡ, ಅಡಿಕೆ ಗಿಡಗಳಿಗೆ ನಾಶ ಮಾಡಿದೆ.

ಇಂದು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶಿಲನೆ ನಡೆಸಿದರು.

Related posts

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಪಿ ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!