23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಜರಗಿದ 33 ನೇ ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ಅಶೋಕ್ ಆಚಾರ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ ಇವರು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಉಪಸ್ಥಿತಿಯಲ್ಲಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಬೆಳ್ತಂಗಡಿ ವಲಯದ ನೂತನ ಸಮಿತಿಯ ಉಪಾಧ್ಯಕ್ಷ ಗಣೇಶ್ ವೇಣೂರು, ಜೊತೆ ಕಾರ್ಯದರ್ಶಿ ಶಿವ ಪ್ರಸಾದ್ ಉಜಿರೆ, ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವಿನ್ ರೈ ಪಂಜಳ ಪುತ್ತೂರು, ಉಪಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಬಿ ಎನ್ ಸುಬ್ರಹ್ಮಣ್ಯ ಹಾಗೂ ಜಿಲ್ಲಾ ಸಮಿತಿ ಪಧಾದಿಕಾರಿಗಳು ಮತ್ತು13 ವಲಯಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Related posts

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya
error: Content is protected !!