25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಜರಗಿದ 33 ನೇ ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ಅಶೋಕ್ ಆಚಾರ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ ಇವರು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಉಪಸ್ಥಿತಿಯಲ್ಲಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಬೆಳ್ತಂಗಡಿ ವಲಯದ ನೂತನ ಸಮಿತಿಯ ಉಪಾಧ್ಯಕ್ಷ ಗಣೇಶ್ ವೇಣೂರು, ಜೊತೆ ಕಾರ್ಯದರ್ಶಿ ಶಿವ ಪ್ರಸಾದ್ ಉಜಿರೆ, ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವಿನ್ ರೈ ಪಂಜಳ ಪುತ್ತೂರು, ಉಪಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಬಿ ಎನ್ ಸುಬ್ರಹ್ಮಣ್ಯ ಹಾಗೂ ಜಿಲ್ಲಾ ಸಮಿತಿ ಪಧಾದಿಕಾರಿಗಳು ಮತ್ತು13 ವಲಯಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Related posts

ಬೆಳಗಾವಿ ಅಧಿವೇಶನ: ಅಧಿಕ ಮಳೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya
error: Content is protected !!