July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದಲ್ಲಿ ಜರಗಿದ 33 ನೇ ವಾರ್ಷಿಕ ಮಹಾಸಭೆಯಲ್ಲಿ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬೆಳ್ತಂಗಡಿ ವಲಯದ ಅಧ್ಯಕ್ಷ ಅಶೋಕ್ ಆಚಾರ್ಯ, ಕಾರ್ಯದರ್ಶಿ ಹರ್ಷ ಬಳ್ಳಮಂಜ ಇವರು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಉಪಸ್ಥಿತಿಯಲ್ಲಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು. ಬೆಳ್ತಂಗಡಿ ವಲಯದ ನೂತನ ಸಮಿತಿಯ ಉಪಾಧ್ಯಕ್ಷ ಗಣೇಶ್ ವೇಣೂರು, ಜೊತೆ ಕಾರ್ಯದರ್ಶಿ ಶಿವ ಪ್ರಸಾದ್ ಉಜಿರೆ, ಜಿಲ್ಲಾ ಕಾರ್ಯದರ್ಶಿ ನಿತಿನ್ ಬೆಳುವಾಯಿ, ಕೋಶಾಧಿಕಾರಿ ನವಿನ್ ರೈ ಪಂಜಳ ಪುತ್ತೂರು, ಉಪಾಧ್ಯಕ್ಷರಾದ ಪದ್ಮಪ್ರಸಾದ್ ಜೈನ್, ಲೋಕೇಶ್ ಬಿ ಎನ್ ಸುಬ್ರಹ್ಮಣ್ಯ ಹಾಗೂ ಜಿಲ್ಲಾ ಸಮಿತಿ ಪಧಾದಿಕಾರಿಗಳು ಮತ್ತು13 ವಲಯಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Related posts

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!