25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya
error: Content is protected !!