25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya
error: Content is protected !!