30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

ಬೆಳ್ತಂಗಡಿ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -2023 ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶ ಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿ ರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆ ಕುರಿತು ಸಮೀಕ್ಷೆ ಯೋಜನೆಯಡಿ ಉತ್ತಮ ಕಾರ್ಯ ನಿರ್ವಹಿಸಿದ ಕಾಶಿಪಟ್ನ ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಕೆ ಬಂಗೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾಲತಾ ಎಚ್ ಇವರನ್ನು ಗೌರವಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಬೆಂಗಳೂರುರವರು ಪ್ರಶಸ್ತಿ ಹಸ್ತಾಂತರಿಸಿದರು.

Related posts

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya
error: Content is protected !!