July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

ಬೆಳ್ತಂಗಡಿ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -2023 ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶ ಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿ ರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆ ಕುರಿತು ಸಮೀಕ್ಷೆ ಯೋಜನೆಯಡಿ ಉತ್ತಮ ಕಾರ್ಯ ನಿರ್ವಹಿಸಿದ ಕಾಶಿಪಟ್ನ ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಕೆ ಬಂಗೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾಲತಾ ಎಚ್ ಇವರನ್ನು ಗೌರವಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಬೆಂಗಳೂರುರವರು ಪ್ರಶಸ್ತಿ ಹಸ್ತಾಂತರಿಸಿದರು.

Related posts

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya
error: Content is protected !!