ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

ಬೆಳ್ತಂಗಡಿ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -2023 ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶ ಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿ ರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆ ಕುರಿತು ಸಮೀಕ್ಷೆ ಯೋಜನೆಯಡಿ ಉತ್ತಮ ಕಾರ್ಯ ನಿರ್ವಹಿಸಿದ ಕಾಶಿಪಟ್ನ ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಕೆ ಬಂಗೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾಲತಾ ಎಚ್ ಇವರನ್ನು ಗೌರವಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಬೆಂಗಳೂರುರವರು ಪ್ರಶಸ್ತಿ ಹಸ್ತಾಂತರಿಸಿದರು.

Related posts

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಆರಂಭ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya
error: Content is protected !!