25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಅವರು ದ.ಕ.ಜಿಲ್ಲಾಧಿಕಾರಿಯವರಿಗೂ ಮನವಿ ಪತ್ರವನ್ನು ನೀಡಿದ್ದಾರೆ.

Related posts

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ವರ್ತಕರ ಸಂಘದಿಂದ ನೂತನ ಡಿ.ವೈ.ಎಸ್.ಪಿ. ಸಿ.ಕೆ ರೋಹಿಣಿ ಯವರಿಗೆ ಅಭಿನಂದನೆ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya
error: Content is protected !!