25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

ಬೆಳ್ತಂಗಡಿ: ಪುತ್ತೂರಿನ ಪ್ರಸಿದ್ಧ ಅಕ್ಷಯ ಕಾಲೇಜಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ಗುರು ಪುರಸ್ಕಾರ 2023ಕ್ಕೆ ಡಾ.ರವೀಶ್ ಪಡುಮಲೆ ಆಯ್ಕೆಯಾಗಿದ್ದರು ಮತ್ತು ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಸಾಧಕ ಶಿಕ್ಷಕರ ಗುರುಪುರಸ್ಕಾರ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಹಾಗೂ ಭಾಗವಹಿಸಿದ ಗಣ್ಯರು ಪುರಸ್ಕಾರ ನೀಡಿ ಸನ್ಮಾನಿಸಿದರು.

Related posts

ಬೆಳ್ತಂಗಡಿ: ಡಿ. ಕೆ.ಆರ್.ಡಿ.ಎಸ್ – ಮಕ್ಕಳ ಶಿಬಿರ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಎರಡು ತಿಂಗಳ ಹಿಂದೆ ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳುಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು

Suddi Udaya
error: Content is protected !!