26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya
error: Content is protected !!