September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಆ. 7 -8: “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಭಾಗವಹಿಸುವ ಅಭ್ಯರ್ಥಿಗಳಿಗೆ “ಶ್ರಮಿಕ ಶಾಸಕರ ಕಚೇರಿ” ಯಿಂದ ಬಸ್ ವ್ಯವಸ್ಥೆ

Suddi Udaya

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಲಾಯಿಲದಲ್ಲಿ ಕೆಟ್ಟು ನಿಂತ ಕೆಎಸ್ ಆರ್ ಟಿ ಸಿ ಬಸ್ಸು: ಟ್ರಾಫಿಕ್ ಜಾಮ್

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!