July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

ಮಡಂತ್ಯಾರು: ಕಳೆದ 30 ತಿಂಗಳ ಅವಧಿಯಲ್ಲಿ ದೂರದೃಷ್ಟಿ ಚಿಂತನೆಯನ್ನು ಇಟ್ಟುಕೊಂಡು ಗ್ರಾಮದ ಅಭಿವೃದ್ಧಿಗೆ ಅವಿರತವಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ಜನಮನವನ್ನು ಗೆದ್ದ ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ದಿನೇಶ್ ಕರ್ಕೇರ ಇವರಿಗೆ ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷೆ ಸೆಲೆಸ್ಟಿನ್ ಡಿಸೋಜಾ, ಅಭಿವೃದ್ಧಿ ಅಧಿಕಾರಿ ರಾಜಶೇಖರ ಶೆಟ್ಟಿ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಆಡಳಿತ ಮಂಡಳಿಯ ಸರ್ವ ಸದಸ್ಯರು, ಹಾಗೂ ಸಿಬ್ಬಂಧಿ ವರ್ಗ ಉಪಸ್ಥಿತರಿದ್ದು ಅಭಿನಂದಿಸಿ ಗೌರವ ಸಲ್ಲಿಸಿದರು.

Related posts

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya
error: Content is protected !!