25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಸೆ.14 ರಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮದಿನದ ಗುರುವಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಲು ಬಹರೈನ್ ಮತ್ತು ದುಬೈಗೆ ಒಂದು ವಾರದ ಯಾತ್ರೆ ಕೈಗೊಂಡು ಅಲ್ಲಿಯ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಎಂದು ಗುರುದೇವ ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya
error: Content is protected !!