April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

ಉಜಿರೆ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಸೆ 19 ರಂದು ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ ಬೆಳಿಗ್ಗೆ 8 ರಿಂದ  108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ನಂತರ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.   

ಭಗವದ್ಭಕ್ತರು ಭಾಗವಹಿಸಿ ,ಪ್ರಸಾದ ಸ್ವೀಕರಿಸಿ ಶ್ರೀ ದೇವರ  ಅನುಗ್ರಹಕ್ಕೆ ಪಾತ್ರರಾಗುವಂತೆ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ವಿನಂತಿಸಿಕೊಂಡಿದೆ.

Related posts

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

2024ರಲ್ಲಿ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವ ; ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಸಕ ಹರೀಶ್ ಪೂಂಜರವರಿಂದ ಕಾರ್ಯಕ್ರಮದ ಯಶಸ್ವಿಗೆ ಉಪಯುಕ್ತ ಮಾಹಿತಿ; ಜನಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಸಮಾಲೋಚನೆ ಸಭೆಯಲ್ಲಿ ಭಾಗಿ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!