ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗೊಂಚಲು ಸ್ತ್ರೀ ಶಕ್ತಿ ಮಹಾಸಭೆ

ಇಂದಬೆಟ್ಟು: ಇಲ್ಲಿಯ ಗೊಂಚಲು ಸ್ತ್ರೀ ಶಕ್ತಿ ಮಹಾಸಭೆಯು ಶ್ರೀಮತಿ ಚಂದ್ರಕಾತಿಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸೆ.11 ರಂದು ನಡೆಯಿತು.


ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರು ಉಪಸ್ಥಿತಿ ಇದ್ದು ಶುಭಹಾರೈಸಿದರು. ವಿನೋದ್ ಪ್ರಸಾದ್ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು. ಕಪಿಲಾ ಸ್ತ್ರೀ ಶಕ್ತಿ ವಿವಿದೋದ್ದೇಶ ಸಹಕಾರ ಬ್ಯಾಂಕ್ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಬಗ್ಗೆ ವಿನಯರವರು ಮಾಹಿತಿ ನೀಡಿದರು.


ಸಂಜೀವಿನಿ ಎಮ್.ಬಿ.ಕೆ ವಾಣಿಶ್ರೀ, ಅಧ್ಯಕ್ಷೆ ಹೇಮಲತಾ, ಕಾರ್‍ಯಕರ್ತೆ ರೋಹಿಣ, ಅಂಗನವಾಡಿ ಕಾರ್‍ಯಕರ್ತೆಯರು, ಸರ್ವ ಸ್ತ್ರೀ ಶಕ್ತಿ ಸದಸ್ಯರು ಭಾಗವಹಿಸಿದರು.


ನೂತನ ಪದಾಧಿಕಾರಿಗಳ ಅಧ್ಯಕ್ಷರಾಗಿ ಚಂದ್ರಕಾಂತಿ ಪುನರಾಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಮಮತ, ಕೋಶಾಧಿಕಾರಿಯಾಗಿ ಲಕ್ಷ್ಮೀ ಆಯ್ಕೆಯಾದರು.
ಕವಿತಾ ವರದಿ ವಾಚಿಸಿ, ಅಂ.ಕಾರ್‍ಯಕರ್ತೆ ಶಶಿಕಲಾ ಕಾರ್‍ಯಕ್ರಮ ನಿರೂಪಿಸಿ, ಪಾಸು ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya

ಸೆ.3 ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಶುಭಾರಂಭ, ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಡಂತ್ಯಾರು ರಚನಾ ಸಿಲ್ಕ್ ನಲ್ಲಿ ಶೇ. 10-50 ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ದೊರೆತ ಅಸ್ಥಿಪಂಜರ ಪ್ರಕರಣ; ಮೂರು ಅಸ್ಥಿಪಂಜರದ ಡಿಎನ್ಎ ಮೂಲಕ ಗುರುತು ದೃಢ

Suddi Udaya

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya
error: Content is protected !!