25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

ಬೆಳ್ತಂಗಡಿ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,ಜಲಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ -2023 ಸಮೀಕ್ಷೆ ಮೂಲಕ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶ ಗಳು ಹಾಗೂ ಓಡಿಎಫ್ ಪ್ಲಸ್ ಸುಸ್ಥಿ ರತೆಗೊಳಿಸಲು ಹಮ್ಮಿಕೊಂಡಿರುವ ಚಟುವಟಿಕೆ ಕುರಿತು ಸಮೀಕ್ಷೆ ಯೋಜನೆಯಡಿ ಉತ್ತಮ ಕಾರ್ಯ ನಿರ್ವಹಿಸಿದ ಕಾಶಿಪಟ್ನ ಗ್ರಾಮ ಪಂಚಾಯತ್ ಗೆ ಜಿಲ್ಲಾ ಪಂಚಾಯತ್ ನಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಕೆ ಬಂಗೇರ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಶಾಲತಾ ಎಚ್ ಇವರನ್ನು ಗೌರವಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕ ನಾಗೇಂದ್ರ ಪ್ರಸಾದ್ ಬೆಂಗಳೂರುರವರು ಪ್ರಶಸ್ತಿ ಹಸ್ತಾಂತರಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya
error: Content is protected !!