28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಅವರು ದ.ಕ.ಜಿಲ್ಲಾಧಿಕಾರಿಯವರಿಗೂ ಮನವಿ ಪತ್ರವನ್ನು ನೀಡಿದ್ದಾರೆ.

Related posts

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya
error: Content is protected !!