23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿಯನ್ನು ಸೆ. 19 ರಂದು ಆಚರಿಸಲಾಗುತ್ತಿದೆ. ಆದರೆ ಸರಕಾರಿ ರಜೆಯಾಗಿ ಸೆ. 18 ರಂದು ಘೋಷಿಸಲಾಗಿದೆ. ಇದನ್ನು ಬದಲಾಯಿಸಿ ಸೆ.19 ರ ಮಂಗಳವಾರದಂದೇ ರಜೆ ನೀಡುವಂತೆ ಪ್ರತಾಪಸಿಂಹ ನಾಯಕ್‌ ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಿದ್ದಾರೆ. ಅದೇ ರೀತಿ ಅವರು ದ.ಕ.ಜಿಲ್ಲಾಧಿಕಾರಿಯವರಿಗೂ ಮನವಿ ಪತ್ರವನ್ನು ನೀಡಿದ್ದಾರೆ.

Related posts

ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಸರ್ಪಸಂಸ್ಕಾರ ಮತ್ತು ಆಶ್ಲೇಷಾ ಬಲಿ ಪೂಜೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಮುಂಡಾಜೆಯ ತಿರುವಿನ ಬಳಿ ಮೋರಿಗೆ ಜಾರಿದ ಕಾರು

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!