July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

ಬೆಳ್ತಂಗಡಿ: ಪುತ್ತೂರಿನ ಪ್ರಸಿದ್ಧ ಅಕ್ಷಯ ಕಾಲೇಜಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ಗುರು ಪುರಸ್ಕಾರ 2023ಕ್ಕೆ ಡಾ.ರವೀಶ್ ಪಡುಮಲೆ ಆಯ್ಕೆಯಾಗಿದ್ದರು ಮತ್ತು ಇಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಸಾಧಕ ಶಿಕ್ಷಕರ ಗುರುಪುರಸ್ಕಾರ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಹಾಗೂ ಭಾಗವಹಿಸಿದ ಗಣ್ಯರು ಪುರಸ್ಕಾರ ನೀಡಿ ಸನ್ಮಾನಿಸಿದರು.

Related posts

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya
error: Content is protected !!