23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!