July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

ಬೆಳಾಲು: ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ ಮತ್ತು ಉಪಾಧ್ಯಕ್ಷರಾಗಿ ಜಿನೇಶ್ ಕೆ.ವಿ.ಜೈನ್ ಆಯ್ಕೆಯಾದರು.
ಸೆ.11 ರಂದು ನಡೆದ ನೂತನ ಆಡಳಿತ ಮಂಡಳಿಯ ಪ್ರಥಮ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ನಿರ್ದೇಶಕರುಗಳಾದ ಜಾರಪ್ಪ ಗೌಡ ಅರಣೆಮಾರು, ನಾರಾಯಣ ಪರ್ಲತ್ತಾಯ ಕುದ್ರಾಲು, ಪ್ರಭಾಕರ ಗೌಡ ಮಾರ್ಪಾಲು, ಬೊಮ್ಮಣ್ಣ ಗೌಡ ಗುಂಡಿಗದ್ದೆ, ಯಶವಂತ ಬಿ.ಟಿ.ಬನಂದೂರು, ಶೀನಪ್ಪ ಗೌಡ ಹುಣ್ನೆದಡಿ, ಜಯ ನಾಯ್ಕ, ರೋಹಿತಾಕ್ಷ ಆಚಾರ್ಯ, ವೇದಾವತಿ ಪರಾರಿ, ಬಾಲಕಿ ಯಾನೆ ಶೀಲಾ ಬಿ.ಎಸ್, ಸುಂದರ ಮುಗೇರ ಹಾಜರಿದ್ದರು.

Related posts

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ: ಸಾನಿಧ್ಯ ಕಲಶಾಭಿಷೇಕ, ಉತ್ಸವಬಲಿ

Suddi Udaya
error: Content is protected !!